ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪ್ಪೇಸ್ವಾಮಿಗೆ ‘ವಯೋಶ್ರೇಷ್ಠ ಸಮ್ಮಾನ್’

Last Updated 12 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಮೈಸೂರು: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ವತಿಯಿಂದ ನೀಡಲಾಗುವ ‘ವಯೋಶ್ರೇಷ್ಠ ಸಮ್ಮಾನ್’ ಪ್ರಶಸ್ತಿಯನ್ನು ನಗರದ ವನ್ಯಜೀವಿ ಛಾಯಾಗ್ರಾಹಕ ಎಸ್.ತಿಪ್ಪೇಸ್ವಾಮಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈಚೆಗೆ  ನವದೆಹಲಿಯಲ್ಲಿ ಪ್ರದಾನ ಮಾಡಿದರು.‌

ಸೃಜನಶೀಲ ಕಲೆ ಮತ್ತು ವನ್ಯಜೀವಿ ಛಾಯಾಗ್ರಹಣ ಕ್ಷೇತ್ರದಲ್ಲಿ ತಿಪ್ಪೇಸ್ವಾಮಿ ಅವರ ಜೀವಮಾನ ಸಾಧನೆ ಪರಿಗಣಿಸಿ ಅವರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 2.5 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT