ಗುಜರಾತ್ನಲ್ಲಿ ಗುರುವಾರ ನಡೆದ ‘ಗುಜರಾತ್ ಗೌರವ ಯಾತ್ರೆ’ಯ ಸಂದರ್ಭದಲ್ಲಿ ಮಾತನಾಡಿದ ಅವರು, ‘ದೇಶಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕು ಎಂದು ಗಾಂಧಿ ಬಯಸಿದ್ದರು. ಆದರೆ, ಅದು ಸಾಧ್ಯವಾಗಲಿಲ್ಲ. ಹೀಗಾಗಿಯೇ ಗಾಂಧಿ ಹತ್ಯೆಯ ಲಾಭವನ್ನು ಕಾಂಗ್ರೆಸ್ ಪಡೆದುಕೊಂಡಿತು’ ಎಂದು ತಿಳಿಸಿದ್ದಾರೆ.