ಕೇಂದ್ರ ಸರ್ಕಾರ ವಿದ್ಯುತ್ ಅಭಾವವನ್ನು ತಪ್ಪಿಸಿ ಬೇಡಿಕೆಗಿಂತಲೂ ಅಧಿಕ ವಿದ್ಯುತ್ ಉತ್ಪಾದನೆಗೆ ಒತ್ತು ನೀಡುತ್ತಿದೆ ಎಂದು ಪ್ರತಾಪ ಸಿಂಹ ಇದೇ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯ ಬಿ.ಜೆ. ದೀಪಕ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಸದಸ್ಯೆ ಹೆಚ್.ಎನ್. ತಂಗಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ವೆಂಕಟೇಶ್, ಸದಸ್ಯ ಪ್ರಕಾಶ್, ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಉಪಸ್ಥಿತರಿದ್ದರು.