ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ವಿರುದ್ಧ ತುಚ್ಛ ಭಾಷೆ ಬಳಕೆ: ಚಕ್ರವರ್ತಿ ಸೂಲಿಬೆಲೆ ಖಂಡನೆ

Last Updated 13 ಅಕ್ಟೋಬರ್ 2017, 11:44 IST
ಅಕ್ಷರ ಗಾತ್ರ

ಮಂಗಳೂರು: ಪ್ರಧಾನಿ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡುವ ಮೂಲಕ ರಾಜ್ಯದ ಸಚಿವರು ಕರ್ನಾಟಕದ ಮಾನವನ್ನು ಹರಾಜು ಹಾಕುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಪ್ರಜೆಯಾಗಿ ಇದನ್ನು ಖಂಡಿಸುತ್ತೇನೆ. ರಾಜ್ಯದ ಮಂತ್ರಿಗಳು ಇಂತಹ ಭಾಷೆಯನ್ನು ಬಳಕೆ ಮಾಡಿರುವುದು ಕರ್ನಾಟಕದ ಸಂಸ್ಕೃತಿಯಲ್ಲ. ಇದನ್ನು ಈಗಲೇ ನಿಯಂತ್ರಿಸಬೇಕಾಗಿದೆ ಎಂದರು.

ಇದಕ್ಕಾಗಿ ರಾಜ್ಯದಾದ್ಯಂತ ಶನಿವಾರದಿಂದಲೇ I am Modi ಅಭಿಯಾನ ಆರಂಭಿಸಲಾಗುತ್ತಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT