ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ರಾಜಣ್ಣ, ಉಪಾಧ್ಯಕ್ಷ ಎಚ್.ಎಂ.ರವಿಕುಮಾರ್, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ರಾಜ್ ಗೋಪಾಲ್, ತಾಲ್ಲೂಕು ಘಟಕ ಅಧ್ಯಕ್ಷ ನಾಗರಾಜ್ ಗೌಡ, ಪ್ರಧಾನ ಕಾರ್ಯದರ್ಶಿ ಕೇಶವ, ರಾಷ್ಟ್ರೀಯ ಪರಿಷದ್ ಸದಸ್ಯ ಗುರುಸ್ವಾಮಿ, ರಾಜ್ಯ ಪರಿಷದ್ ಸದಸ್ಯ ದೇ.ಸು.ನಾಗರಾಜ್, ಮುಖಂಡ ಬಾಲರಾಜ್, ರಮೇಶ್ ಕುಮಾರ್ ಇದ್ದರು.