ಸಮೀಕ್ಷೆಗಾಗಿ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಕೃಷಿಕರನ್ನೊಳಗೊಂಡು ಗುಂಪುಗಳನ್ನು ರಚಿಸಲಾಗಿದೆ. ಸಮೀಕ್ಷೆದಾರರು ರೈತರ ಹೊಲಗಳಿಗೆ ಭೇಟಿ ನೀಡಿ ಜಮೀನಿನ ರೈತರು ಮತ್ತು ಬೆಳೆಗಳ ಸಮೀಕ್ಷೆ ಮಾಡಿ ಅಂತರ್ಜಾಲದ ಮೂಲಕ ತಂತ್ರಾಂಶಕ್ಕೆ ಅಪ್ಲೋಡ್ ಮಾಡುತ್ತಾರೆ. ಈ ಸಂದರ್ಭದಲ್ಲಿ ಜಮೀನಿನ ರೈತರು ತಮ್ಮ ಆಧಾರ್ ಸಂಖ್ಯೆಯನ್ನು ನೀಡಿ ಸಹಕರಿಸಬೇಕು ಎಂದು ತಿಳಿಸಿದರು.