‘ಗ್ರಾಮಕ್ಕೆ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿಲ್ಲ. ವಿವಿಧ ತಗ್ಗು ಪ್ರದೇಶಗಳಲ್ಲಿ ಮಣ್ಣು ಹಾಕಿಸಿ ನೆಲವನ್ನು ಸಮ ಮಾಡುವಂತೆ ಅನೇಕ ಬಾರಿ ಅಧಿಕಾರಿಗಳಿಗೆ ಹೇಳಿದ್ದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಗ್ರಾಮಸ್ಥರು ಆರೋಪಿಸಿದರು. ಹೋಬಳಿಯ ಮೇವುಂಡಿ, ಡೋಣಿ,
ಶಿಂಗಟಾರಾಯನಕೇರಿ ತಾಂಡಾ, ಜಂತ್ಲಿ ಶಿರೂರ, ಮುರಡಿ, ಕದಾಂಪುರ, ಹಿರೇ