ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗೆ ಭತ್ತ ಹಾನಿ

Last Updated 14 ಅಕ್ಟೋಬರ್ 2017, 7:15 IST
ಅಕ್ಷರ ಗಾತ್ರ

ಗುತ್ತಲ: ಇಲ್ಲಿಗೆ ಸಮೀಪದ ಹಾವನೂರ ಗ್ರಾಮದಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಗ್ರಾಮದಲ್ಲಿ ಕೊಯ್ಲಿಗೆ ಬಂದ 10 ಎಕರೆಗೂ ಅಧಿಕ ಭತ್ತದ ಬೆಳೆ ಸಂಪೂರ್ಣ ನೆಲಕಚ್ಚಿದೆ.

ದ್ಯಾವಣ್ಣ ಬುಳಬುಳ್ಳಿ ಎಂಬುವವರಿಗೆ ಸೇರಿದ 8 ಎಕರೆ ಭತ್ತದ ಜಮೀನಿನಲ್ಲಿ 3 ಎಕರೆಗೂ ಅಧಿಕ ಬೆಳೆ ಹಾಗೂ ನಿಂಗಪ್ಪ ಕೆಂಗನಿಂಗಪ್ಪನವರ ಅವರಿಗೆ ಸೇರಿದ 8 ಎಕರೆ ಜಮೀನಿನಲ್ಲಿ 2 ಎಕರೆಗೂ ಅಧಿಕ ಭತ್ತದ ಬೆಳೆ ನಾಶವಾಗಿದೆ. ತುಕ್ಕರಾಮ ಗೋಣ್ಣಿ, ದೇಗಪ್ಪ ಗೋಣ್ಣಿ ಅವರ ಬೆಳೆಯೂ ಹಾನಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT