ಎನ್ಎಲ್ಎಂ ತಂಡದ ರವಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರು, ಮಾಗಡಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ಕುಮಾರ್, ವಿಭೂತಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಮೂರ್ತಿ, ಪಿಡಿಓ ರಂಗೇಗೌಡ, ತೋಟಗಾರಿಕಾ ಇಲಾಖೆ ಅಧಿಕಾರಿ ರಾಮಚಂದ್ರಯ್ಯ, ಅಧಿಕಾರಿ ರಾಮಲಿಂಗಯ್ಯ, ನರೇಗಾ ಎಂಜಿನಿಯರ್ ಕಾರ್ತಿಕ್ ಇದ್ದರು.