ಕಾರ್ಯಕ್ರಮದಲ್ಲಿ ಮಹಿಳಾ ಜಾಗೃತಿ ಕುರಿತು ಕಿರುನಾಟಕ ಪ್ರದರ್ಶಿಸಿದ ತಂಡಕ್ಕೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಸಚಿನ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಎಚ್.ಕೆ.ಕಾವ್ಯ, ವರದಕ್ಷಿಣೆ ವಿರೋಧಿ ವೇದಿಕೆಯ ಟಿ.ಆರ್.ಅನಸೂಯ, ಸಿ.ಎಲ್.ಸುನಂದಮ್ಮ, ಲಲಿತ ಮಲ್ಲಪ್ಪ, ಗೀತಾ ನಾಗೇಶ್, ಅಕ್ಕಮ್ಮ, ಸಾಂತ್ವನ ಕೇಂದ್ರದ ಅಂಬುಜಾಕ್ಷಿ, ಪಾರ್ವತಮ್ಮ ಇದ್ದರು.