ಮೊದಲ ಹಂತದಲ್ಲಿ ಮಂಡ್ಯ, ನಾಗಮಂಗಲ, ಮಳವಳ್ಳಿ, ಶ್ರೀರಂಗಪಟ್ಟಣ, ಮೇಲುಕೋಟೆ, ಕೆ.ಆರ್. ಪೇಟೆ, ದಾವಣಗೆರೆ, ಹರಪನಹಳ್ಳಿ, ಹರಿಹರ, ಹೊನ್ನಾಳಿ, ಜಗಳೂರು, ಶಿವಮೊಗ್ಗ, ಭದ್ರಾವತಿ, ಹಿರಿಯೂರು, ಪುತ್ತೂರು, ಧರ್ಮಸ್ಥಳ, ಸುಬ್ರಹ್ಮಣ್ಯ ಹಾಗೂ ಕುಂದಾಪುರದಲ್ಲಿ ಘಟಕ ಆರಂಭವಾಗಲಿವೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.