ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪುತ್ರರಾದ ಬಿ.ವೈ. ರಾಘವೇಂದ್ರ (ಸಂಸ್ಥೆಯ ಗೌರವಾಧ್ಯಕ್ಷ), ಬಿ.ವೈ. ವಿಜಯೇಂದ್ರ (ಖಜಾಂಬಿ), ಅಧ್ಯಕ್ಷ ಬಿ. ಶಿವಕುಮಾರ್ ಹಾಗೂ ಕಾರ್ಯದರ್ಶಿ ತೇಜಸ್ವಿನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಒತ್ತುವರಿ ತೆರವು ಮಾಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.