ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರಿಗೆ ಚಿನ್ನದ ಬಿಸ್ಕತ್‌, ಸಿಬ್ಬಂದಿಗೆ ಬೆಳ್ಳಿತಟ್ಟೆ ನೀಡುವ ಯಾವುದೆ ಪ್ರಸ್ತಾಪವಿಲ್ಲ: ಕೆ.ಬಿ. ಕೋಳಿವಾಡ

Last Updated 16 ಅಕ್ಟೋಬರ್ 2017, 8:55 IST
ಅಕ್ಷರ ಗಾತ್ರ

ಬೆಂಗಳೂರು: ಸ್ಪೀಕರ್‌ ಕಚೇರಿ ಮತ್ತು ಸರ್ಕಾರದ ತಿಕ್ಕಾಟದ ನಡುವೆಯೆ ನಡೆಯುತ್ತಿರುವ ವಿಧಾನಸೌಧ ವಜ್ರಮಹೋತ್ಸವದ ಸವಿನೆನಪಿಗಾಗಿ ಶಾಸಕರಿಗೆ ತಲಾ ₹50,000 ಮೌಲ್ಯದ ಚಿನ್ನದ ಬಿಸ್ಕತ್‌, ಸಿಬ್ಬಂದಿಗೆ ತಲಾ ₹5,000 ಮೌಲ್ಯದ ಬೆಳ್ಳಿ ತಟ್ಟೆ ಉಡುಗೊರೆಯಾಗಿ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಲಾಗಿತ್ತು. ಈಗ ಇಂತಹ ಯಾವುದೆ ಪ್ರಸ್ತಾಪ ಇಲ್ಲ ಎಂದು ಸ್ಪೀಕರ್‌ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ವಿಧಾನಸಭೆ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರು, ‘ಶಾಸಕರಿಗೆ ಚಿನ್ನದ ಬಿಸ್ಕತ್‌, ಸಿಬ್ಬಂದಿಗೆ ಬೆಳ್ಳಿತಟ್ಟೆ ನೀಡುವ ಯಾವುದೆ ಪ್ರಸ್ತಾಪವಿಲ್ಲ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT