ಸುದ್ದಿಗಾರ ಜತೆ ಮಾತನಾಡಿದ ಅವರು ಈಗಿನ ಅಧ್ಯಕ್ಷರು ಅಧಿಕಾರಕ್ಕೆ ಬರುವ ಮೊದಲೆ ಸಾರ್ವಜನಿಕ ಸ್ಮಶಾನ ಅಭಿವೃದ್ಧಿ, ಬಸವ ಉದ್ಯಾನ ಅಭಿವೃದ್ಧಿ, ಸರ್ಕಾರಿ ಆಸ್ಪತ್ರೆ ಮುಂದಿನ ರಸ್ತೆ ಪಕ್ಕ ಪಾದಚಾರಿ ರಸ್ತೆ ನಿರ್ಮಿಸುವುದು, ಚರಂಡಿ, ಕಾಂಕ್ರೀಟ್ ರಸ್ತೆ ಸೇರಿದಂತೆ 2 ಕೋಟಿ ಮೊತ್ತದ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿತ್ತು ಆದರೆ ಈವರೆಗೂ ಅನುಷ್ಠಾನಗೊಂಡಿಲ್ಲ ಎಂದು ದೂರಿದರು.