ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಸಚಿವ ಯು.ಟಿ.ಖಾದರ್

Last Updated 16 ಅಕ್ಟೋಬರ್ 2017, 13:44 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರಿನಲ್ಲಿ ಐದು, ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಒಂದು, ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲ್ಲೂಕು ಕೇಂದ್ರಗಳಲ್ಲಿ ತಲಾ ಒಂದು ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಲಕ್ಷ ಜನಸಂಖ್ಯೆಗೆ ಒಂದರಂತೆ ಕ್ಯಾಂಟೀನ್ ಆರಂಭಿಸಲಾಗುವುದು. ಮಂಗಳೂರಿನಲ್ಲಿ ಪ್ರತ್ಯೇಕ ಅಡುಗೆ ಮನೆ ಇರುತ್ತದೆ. ಉಳಿದ ಕಡೆಗಳಲ್ಲಿ ಕ್ಯಾಂಟೀನ್ ಕಟ್ಟಡದಲ್ಲಿ ಅಡುಗೆ ಮನೆಯೂ ಇರುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT