ಪರಿಸರವಾದಿ ಅ.ನ.ಯಲ್ಲಪ್ಪರೆಡ್ಡಿ, ಪಾಲಿಕೆ ಸದಸ್ಯೆ ಶೋಭಾ ಜಗದೀಶ್, ಕೆಪಿಸಿಸಿ ಮಹಿಳಾ ಘಟಕದ ಮುಖ್ಯಸ್ಥೆ ಕವಿತಾರೆಡ್ಡಿ ಮಾತನಾಡಿದರು. ಸಾಧಕ
ರನ್ನು ಸನ್ಮಾನಿಸಲಾಯಿತು. ವಿವಿಧ ಶಾಲೆಗಳ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, 700 ಅಡಿ ಉದ್ದನೆಯ ರಾಷ್ಟ್ರ ಧ್ವಜ
ಪ್ರದರ್ಶಿಸಿ ಗಮನ ಸೆಳೆದರು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.