ಕಾರ್ಯಕ್ರಮವನ್ನು ತುಮಕೂರಿನ ರಾಮಕೃಷ್ಣ ವಿವೇಕಾನಂದಾಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಸಮ್ಮೇಳನದ ಅಧ್ಯಕ್ಷತೆಯನ್ನು ಸಂಗೀತ ವಿದ್ವಾಂಸರಾದ ವಿದ್ವಾನ್. ಅರ್.ಎನ್. ತ್ಯಾಗರಾಜನ್ ಮತ್ತು ಆರ್. ಎನ್. ತಾರಾನಾಥನ್ ಅವರು ವಹಿಸಲಿದ್ದಾರೆ.