ವಿಧಾನಸೌಧ ವಜ್ರ ಮಹೋತ್ಸವದ ಸವಿನೆನಪಿಗಾಗಿ ಶಾಸಕರು, ಸಂಸತ್ ಸದಸ್ಯರು ಮತ್ತು ವಿಧಾನಮಂಡಲ ಉಭಯ ಸಚಿವಾಲಯಗಳ ಸಿಬ್ಬಂದಿಗೆ ಉಡುಗೊರೆ ನೀಡಲು ಮಾಡುತ್ತಿರುವ ಖರ್ಚಿನ ಕುರಿತು ವ್ಯಾಪಕ ಟೀಕೆಗಳು ವ್ಯಕ್ತವಾಗಿರುವ ಬೆನ್ನಲ್ಲೇ ವಿಧಾನಸಭಾಧ್ಯಕ್ಷ ಕೋಳಿವಾಡ ಚಿನ್ನದ ಬಿಸ್ಕತ್ತೂ ಇಲ್ಲ, ಬೆಳ್ಳಿ ತಟ್ಟೆನೂ ಇಲ್ಲ ಎಂದು ಸೋಮವಾರ ಹೇಳಿದ್ದರು.