ಬಿದಿರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಿವದಾಸ್, ಬಿ.ಪ್ರಭಾಕರ್, ಶಶಿಧರ್ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಗೊಂಡರು. ನರಸಿಂಹರಾಜಪುರ ತಾಲ್ಲೂಕು ಬಿಜೆಪಿ ಅಧ್ಯಕ್ಷ ವೆನಿಲ್ಲಾ ಭಾಸ್ಕರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕವಿತಾ ಲಿಂಗರಾಜು,ಉದಯಕುಮಾರ್ ಹೆಗ್ಡೆ, ಖಾಂಡ್ಯ ಹೋಬಳಿ ಬಿಜೆಪಿ ಅಧ್ಯಕ್ಷ ರವಿ, ಮುದರ ಪೂಜಾರಿ ಅದ್ದಡ ಸತೀಶ್, ಹೊಸೂರು ದಿನೇಶ್, ಚಂದ್ರಶೇಖರ್, ಗ್ರಾಮ ಪಂಚಾಯಿತಿ ಸದಸ್ಯ ರಘು ಹಾಗೂ ಖಾಂಡ್ಯ ಹೋಬಳಿಯ ಬಿಜೆಪಿ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.