ಬೆಳಗಾವಿ ವಿಭಾಗ ಮಟ್ಟದ ಉಸ್ತುವಾರಿ ಮಾಣಿಕಂ ಟಾಗೂರ್, ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ಶಾಸಕ ಶ್ರೀನಿವಾಸ ಮಾನೆ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗರಾಜ ಛಬ್ಬಿ, ಕೆಪಿಸಿಸಿ ಉಪಾಧ್ಯಕ್ಷ ಎ.ಎಂ. ಹಿಂಡಸಗೇರಿ, ಎಸ್.ಎಫ್. ಜಕ್ಕಪ್ಪನವರ, ದೀಪಕ ಚಿಂಚೋರೆ, ಪಪ್ಪಿ ರಾಯನಗೌಡರ, ವಿ.ಡಿ. ಕಾಮರಡ್ಡಿ, ಎಚ್.ವಿ. ಮಾಡಳ್ಳಿ, ದಾನಪ್ಪ ಕಬ್ಬೇರ, ಸುಭಾಸ ಶಿಂಧೆ ಇದ್ದರು.