8 ಗ್ರಾಮಗಳಲ್ಲಿ ಅನುಷ್ಠಾನಗೊಳಿಸಲಿರುವ ಯೋಜನೆ ಅಡಿಯಲ್ಲಿ ಕೈಗೊಳ್ಳಬೇಕಿರುವ ಕಾಮಗಾರಿಗಳ ವಿವರ ಆಯಾ ಗ್ರಾಮಗಳಲ್ಲಿ ಡಂಗೂರು ಸಾರಿ ಜನರಿಗೆ ತಿಳಿಸಲು ಗ್ರಾಮಸಭೆ ಮಾಡಬೇಕು ಮತ್ತು ಗ್ರಾಮ ಪಂಚಾಯಿತಿಯಲ್ಲಿ ಕಡ್ಡಾಯವಾಗಿ ಒಂದು ಪ್ರತಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಸುರಕ್ಷಿತವಾಗಿಡಬೇಕೆಂದು ಅವರು ಒತ್ತಾಯಿಸಿದ್ದಾರೆ.] ಈಗ ಒಡೆದುಹೋದ ಚೆಕ್, ಕೃಷಿ ಹೊಂಡಗಳನ್ನು ತಕ್ಷಣ ದುರಸ್ತಿಗೊಳಿಸಬೇಕು, ನಷ್ಟಕ್ಕೊಳಗಾದ ರೈತನಿಗೆ ಪರಿಹಾರ ನೀಡಬೇಕೆಂದು ಶಾಂತುರೆಡ್ಡಿ ಒತ್ತಾಯಿಸಿದ್ದಾರೆ.