ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾರ್ಮೆಂಟ್ಸ್‌ ಕಾರ್ಮಿಕ ಆತ್ಮಹತ್ಯೆ

Last Updated 17 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜಗೋಪಾಲನಗರದಲ್ಲಿ ಗಾರ್ಮೆಂಟ್ಸ್‌ ಕಾರ್ಮಿಕ ಅರುಣ್ ಕುಮಾರ್ (33) ಎಂಬುವರು ಸೋಮವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಸವನಕಟ್ಟೆಯ ಕಸ್ತೂರಿ ಬಡಾವಣೆಯಲ್ಲಿ ಪತ್ನಿ ಪವಿತ್ರಾ ಜತೆಗೆ ವಾಸವಿದ್ದರು. ಶನಿವಾರವಷ್ಟೇ ಪತ್ನಿಯನ್ನು ತವರಿಗೆ ಕಳುಹಿಸಿದ್ದ ಅರುಣ್ ಮನೆಯಲ್ಲಿ ಒಬ್ಬರೇ ಇದ್ದರು. ಫ್ಯಾನಿಗೆ ಸೀರೆಯಿಂದ ನೇಣು ಹಾಕಿಕೊಂಡಿದ್ದಾರೆ. ಪತ್ನಿ ಮನೆಗೆ ಬಂದು ನೋಡಿದಾಗ ವಿಷಯ ಗೊತ್ತಾಗಿದೆ. ಬಳಿಕ ಠಾಣೆಗೆ ದೂರು ಕೊಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT