ಬೇರೆ ಊರಿನ ಪ್ರಯಾಣಿಕರಿಗೆ ಮತ್ತು ಜನರಿಗೆ ಯಾಕೆ ತೊಂದರೆ ಕೊಡುತ್ತೀರಿ ಎಂದು ಬಸ್ನಲ್ಲಿದ್ದ ಪ್ರಯಾಣಿಕರು ಹೋರಾಟ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಒಂದು ಗಂಟೆಯ ನಂತರ ಗುತ್ತಿಗೆದಾರರು ರಸ್ತೆಗೆ ನೀರು ಹೊಡೆಯಲು ಕಳಿಸಿದಾಗ ಹೋರಾಟ ಸಮಿತಿ ಮತ್ತು ಸಾರ್ವಜನಿಕರು ರಸ್ತೆ ತಡೆಯನ್ನು ಹಿಂದಕ್ಕೆ ಪಡೆದರು.