ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಕಾಸರವಳ್ಳಿ ಶ್ರೀನಿವಾಸ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನವಮಣಿ, ಸದಸ್ಯ ಬೇಗುವಳ್ಳಿ ಕವಿರಾಜ್, ಎಪಿಎಂಸಿ ಅಧ್ಯಕ್ಷ ಕೇಳೂರು ಮಿತ್ರ, ಮಂಡಗದ್ದೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಧುಶೆಟ್ಟಿ, ಸದಸ್ಯ ಕೆ.ಎನ್.ಮಹೇಶ್ಗೌಡ, ಮುಖಂಡರಾದ ಮುಡುಬ ರಾಘವೇಂದ್ರ, ನ್ಯಾಷನಲ್ ಸಮೂಹ ಸಂಸ್ಥೆ ಮುಖ್ಯಸ್ಥ ಅಬ್ದುಲ್ ರೆಹೆಮಾನ್ ಅವರೂ ಹಾಜರಿದ್ದರು.