ಉಡುಪಿ ಸರ್ವಿಸ್ ಬಸ್ ನಿಲ್ದಾಣದ ತಿರುವಿನಲ್ಲಿ ಬಸ್ ಎಂಜಿನ್ನಿಂದ ಹೊಗೆಯೇಳುತ್ತಿರುವುದನ್ನು ನೋಡಿದ ಸಾರ್ವಜನಿಕರೊಬ್ಬರು ಚಾಲಕನಿಗೆ ತಿಳಿಸಿದ್ದಾರೆ. ಚಾಲಕ ತಕ್ಷಣವೇ ಬಸ್ ನಿಲ್ಲಿಸಿ ಅದರಲ್ಲಿದ್ದ 15 ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಎಂಜಿನ್ನಲ್ಲಿ ಹೊಗೆಯಾಡುತ್ತಿದ್ದ ಬೆಂಕಿಯನ್ನು ಅರಿಸಲು ಸ್ಥಳೀಯರು ನೆರವಾಗಿದ್ದಾರೆ.