ಶಿವ ಪರಂಪರೆಯನ್ನು ದಮನ ಮಾಡುವುದು ಆರ್ಯರ ಗುರಿಯಾಗಿತ್ತು. ಇದಕ್ಕಾಗಿ ಅವರು ಮೊದಲು ದಾಳಿ ಮಾಡಿದ್ದು ಶಿವ ಸಂಸ್ಕೃತಿಯ ಮೇಲೆ. ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ನಾಯಕತ್ವವನ್ನು ನಾಶ ಮಾಡಿ ಏಕ ಧರ್ಮ ಮತ್ತು ಏಕ ಸಂಸ್ಕೃತಿ ಕಟ್ಟುವ ಕೆಲಸವನ್ನು ಪ್ರಾಚೀನ ಕಾಲದಿಂದಲೂ ವೈದಿಕರು ಮಾಡುತ್ತಾ ಬಂದಿದ್ದಾರೆ ಎಂದು ವಿಶ್ಲೇಷಿಸಿದರು.