ಪುಂಡಾಟಿಕೆಯನ್ನು ಪ್ರಶ್ನಿಸಿದ್ದಕ್ಕೆ ಅವರು ಧಮ್ಕಿ ಹಾಕಿದ್ದರು. ಹಾಡ ಹಗಲೇ ಈ ಕೃತ್ಯ ನಡೆದಿದ್ದರಿಂದ ಭಯಗೊಂಡಿದ್ದೇವೆ. ಗಿರಿನಗರ, ಹನುಮಂತ
ನಗರ, ಬಸವನಗುಡಿ ಹಾಗೂ ಬಸವನಗುಡಿ ಠಾಣಾ ವ್ಯಾಪ್ತಿಯಲ್ಲಿ ಇಂಥ ಘಟನೆಗಳು ಪದೇ ಪದೇ ನಡೆಯುತ್ತಿವೆ. ಕೆಲ ದಿನಗಳ ಹಿಂದಷ್ಟೇ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕಾರುಗಳ ಗಾಜುಗಳನ್ನು ಒಡೆದಿದ್ದರು. ಆದರೆ, ಪೊಲೀಸರು ಇದುವರೆಗೂ ಕ್ರಮ
ಕೈಗೊಂಡಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.