ಸಿಡಿಮದ್ದು ಸಿಡಿಸಿದರೆ ಪರಿಸರ ಮತ್ತು ಆರೋಗ್ಯದ ಮೇಲೆ ಪರಿಣಾಮ ಆಗಲಿದೆ. ಅರಣ್ಯ, ವನ್ಯಜೀವಿ, ಜೀವಿ ವೈವಿಧ್ಯ ಸಂರಕ್ಷಣೆಗೆ ಇದು ಅಗತ್ಯ ಎಂದು ಹೇಳಿದರು.
ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಪಿ.ಸೋಮಚಂದ್ರ, ವಿಜ್ಞಾನ ಸಂಘದ ಸಂಚಾಲಕಿ ಶಿಕ್ಷಕಿ ಎಂ.ಎನ್.ಲತಾ, ಉಪನ್ಯಾಸಕ ಎಸ್.ಎಚ್.ಈಶ, ಶಿಕ್ಷಕಿಯರಾದ ಎಸ್.ಆರ್.ಚಿತ್ರಾ, ಶಾಂತಾ ಹೆಗಡೆ, ಟಿ.ಪವಿತ್ರಾ, ಮಂಜುಳಾ ಎಂ.ಕೆರೂರ್ ಇದ್ದರು.