ಇದೇ ಸಂದರ್ಭದಲ್ಲಿ ಕುಷ್ಠರೋಗಿಗಳ ಜತೆಗೆ ಪಟಾಕಿ ಸಿಡಿಸಿ ದೀಪಾವಳಿ ಆಚರಿಸಿದರು. ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಖಾಜಾ ಪಟೇಲ್, ಉಪಾಧ್ಯಕ್ಷ ಇಂದೂಧರ ಸಿನ್ನೂರ, ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ದೊಡ್ಡಪ್ಪಗೌಡ, ಯಾದಗಿರಿ ತಾಲ್ಲೂಕು ಅಧ್ಯಕ್ಷ ಶರಣಗೌಡ ಯಲ್ಹೇರಿ, ವಿರೂಪಾಕ್ಷಸ್ವಾಮಿ, ಅಲೀಂ ಇದ್ದರು.