ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಟ್ಟೆ ತುಂಬಿದ್ದ ಕ್ಯಾಂಟರ್‌ಗೆ ಬಸ್ ಡಿಕ್ಕಿ: ಮೊಟ್ಟೆ ಆಯ್ದುಕೊಳ್ಳಲು ಮುಗಿಬಿದ್ದ ಜನ

Last Updated 21 ಅಕ್ಟೋಬರ್ 2017, 12:43 IST
ಅಕ್ಷರ ಗಾತ್ರ
ADVERTISEMENT

ತುಮಕೂರು: ಶಿರಾ ಸಮೀಪದ ಕಳ್ಳಂಬೆಳ್ಳ ಹತ್ತಿರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪಂಚರ್‌ ಅಗಿ ನಿಂತಿದ್ದ ಮೊಟ್ಟೆ ತುಂಬಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಬಂದ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಹೊಡೆದಿದೆ.

ಕ್ಯಾಂಟರ್‌ನಲ್ಲಿದ್ದ ಅಂದಾಜು ₹ 4 ಲಕ್ಷಕ್ಕೂ ಹೆಚ್ಚು ಮೊತ್ತದ ಮೊಟ್ಟೆ ನಷ್ಟವಾಗಿದೆ.

ಕ್ಯಾಂಟರ್‌ನಿಂದ ಕೆಳಗೆ ಬಿದ್ದು ಸಾಕಷ್ಟು ಮೊಟ್ಟೆ ಹಾಳಾಗಿವೆ. ಇದರಲ್ಲಿಯೆ ಇನ್ನೂ ಚೆನ್ನಾಗಿದ್ದ ಮೊಟ್ಟೆಗಳನ್ನು ಸಾರ್ವಜನಿಕರು ಮುಗಿದ್ದು ಆರಿಸಿಕೊಂಡರು.

ಕ್ಯಾಂಟರ್ ಹೊಸಪೇಟೆಯಿಂದ ಬೆಂಗಳೂರಿಗೆ ಮೊಟ್ಟೆ ಸಾಗಿಸುತ್ತಿತ್ತು. ಬಸ್ ದಾವಣಗೆರೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು ಎಂದು ಕಳ್ಳಂಬೆಳ್ಳ ಠಾಣೆ ಪೊಲೀಸರು ತಿಳಿಸಿದ್ದಾರೆ.

</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT