ಅ.9 ಮತ್ತು 10ರಂದು ಚುನಾವಣಾ ಆಯೋಗದ ಅಧಿಕಾರಿಗಳು ಗುಜರಾತ್ ಭೇಟಿ ನೀಡಿದ್ದು, ಅಲ್ಲಿನ ಪರಿಸ್ಥಿತಿ ಅವಲೋಕಿಸಿದ್ದಾರೆ. ಪ್ರವಾಹ ಪರಿಸ್ಥಿತಿ ಎದುರಿಸಿರುವ ಜಿಲ್ಲೆಗಳಿಂದ ಮಾಹಿತಿ ಪಡೆಯಲಾಗಿದ್ದು, ಚುನಾವಣೆ ನೀತಿ ಸಂಹಿತೆ ಜಾರಿಯಾದರೆ ಪರಿಹಾರ ಕಾರ್ಯಗಳಿಗೆ ಅಡ್ಡಿಯಾಗಲಿದೆ ಎಂದು ಚುನಾವಣಾ ಆಯುಕ್ತ ಒ.ಪಿ.ರಾವತ್ ತಿಳಿಸಿರುವುದಾಗಿ ಔಟ್ಲುಕ್ ವೆಬ್ಸೈಟ್ ವರದಿ ಮಾಡಿದೆ.