ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನಕ್ಕೆ ಗೌರವ ನೀಡುವುದಾಗಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ, ಸಂಸದ ಪ್ರಹ್ಲಾದ ಜೋಷಿ ಸಂಸತ್ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿರೋಧಿಸುವುದಾದರೆ ಅದು ಸಂವಿಧಾನ ವಿರೋಧಿಸಿದಂತೆ. ಟಿಪ್ಪು ಸುಲ್ತಾನ್ ಜಯಂತಿ ಸಂವಿಧಾನಬದ್ಧವಾಗಿದೆ. ಇದನ್ನು ವಿರೋಧಿಸುವ ಬಿಜೆಪಿಯವರು ಸಂವಿಧಾನ ವಿರೋಧಿಗಳು ಎಂದು ಆರೋಪಿಸಿದರು.