ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿಯ ಸದಸ್ಯ ಸಿದ್ದೇಶ್ವರ ಶಾಸ್ತ್ರಿ ತೆಲ್ಲೂರ ಹಾಗೂ ಕಲಾಶ್ರೀ ಪ್ರಶಸ್ತಿ ವಿಜೇತ ಕೀರ್ತನಕಾರ ಎಂ.ಕಲ್ಲಿನಾಥ ಶಾಸ್ತ್ರಿ ಅಡ್ನೂರ ಅವರನ್ನು ಸನ್ಮಾನಿಸಲಾಯಿತು. ಕುಮಾರ ಮರಡೂರ, ಶತವೀಷಾ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಬಸವರಾಜ ಹೂಗಾರ, ಶ್ರೀಧರ ಮಾಂಡ್ರೆ, ಗವಿಸಿದ್ದಯ್ಯ ಹಿರೇಮಠ, ವೀರೇಶ್ವರ ಪುಣ್ಯಾಶ್ರಮದ ವ್ಯವಸ್ಥಾಪಕ ಬಸವರಾಜ ಹಿಡ್ಕಿಮಠ ಇದ್ದರು.