ಸಿಂದಗಿ: ರಾಜ್ಯದ ಜಲಸಂಪನ್ಮೂಲ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರ ವಿರುದ್ಧ ಇಲ್ಲ–ಸಲ್ಲದ ಆರೋಪ ಮಾಡಿ ಹತಾಶ ಮನೋಭಾವನೆಯಿಂದ ವಿಜಯಪುರ ನಗರದಲ್ಲಿ ಇದೇ 23 ರಂದು ಹೋರಾಟ ಹಮ್ಮಿಕೊಂಡಿರುವ ಬಿಜೆಪಿ ನಾಯಕರಿಗೆ ಮತಿಭ್ರಮಣೆಯಾಗಿದೆ ಎಂದು ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಠ್ಠಲ ಕೊಳ್ಳುರ ಟೀಕಿಸಿದ್ದಾರೆ.