ಮಾದಿಗ ಗುತ್ತಿಗೆದಾರರ ಸಮ್ಮೇಳನವನ್ನು ಡಿಸೆಂಬರ್ ತಿಂಗಳಲ್ಲಿ ನಡೆಸಲಾಗುದು. ಅರಮನೆ ಮೈದಾನ ಅಥವಾ ಅಂಬೇಡ್ಕರ್ ಭವನದಲ್ಲಿ ಸಮ್ಮೇಳನ ನಡೆಸುವ ಉದ್ದೇಶವಿದೆ. ಕಾಮಗಾರಿ ಗುತ್ತಿಗೆಯಲ್ಲಿ ಎಸ್ಸಿ, ಎಸ್ಟಿಗೆ ಮೀಸಲಾತಿ ಸೌಲಭ್ಯವನ್ನು ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತಂದಿರುವ ರಾಜ್ಯ ಸರ್ಕಾರಕ್ಕೆ ಸಮ್ಮೇಳನದಲ್ಲಿ ಕೃತಜ್ಞತೆ ಸಲ್ಲಿಸಲಾಗುವುದು ಎಂದರು.