‘ಕೆಲ ಪ್ರಮುಖ ರಸ್ತೆಗಳು ಹಾಗೂ ವಾರ್ಡ್ ಮಟ್ಟದ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಿಲ್ಲ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.
‘ನಾಗರಬಾವಿ, ಮಾಗಡಿ ರಸ್ತೆ, ಇನ್ಫೆಂಟ್ರಿ ರಸ್ತೆ, ಶಿವಾಜಿನಗರ, ಸಿ.ಎಂ.ಎಚ್ ರಸ್ತೆ, ಕೆ.ಎಚ್.ರಸ್ತೆ, ಜಯನಗರ, ಕೋರಮಂಗಲ, ಬನ್ನೇರುಘಟ್ಟ ರಸ್ತೆ ಮತ್ತು ಮೈಸೂರು ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಬೇಕಿದೆ’ ಎಂದು ಒತ್ತಾಯಿಸಿದ್ದಾರೆ.