ತಾಲ್ಲೂಕು ಬಿಜೆಪಿ ಅಧ್ಯಕ್ಷ ಡಿ.ಜಿ.ರಾಜಪ್ಪ, ಕಾರ್ಯದರ್ಶಿ ಅರಕರೆ ನಾಗರಾಜ್, ಕೆ.ಪಿ. ಕುಬೇರಪ್ಪ, ಯುವ ಮೋರ್ಚಾ ಅಧ್ಯಕ್ಷ ಸಿ.ಆರ್.ಶಿವಾನಂದ್, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಶಾಂತರಾಜ್, ಮುಖಂಡರಾದ ದಿಡಗೂರು ಫಾಲಾಕ್ಷಪ್ಪ, ಕಸಬಾ ಸೊಸೈಟಿ ಅಧ್ಯಕ್ಷ ಬಾಬು, ಕೃಷ್ಣಮೂರ್ತಿ, ಪ್ರೇಮ್ಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಭು ಉಪಸ್ಥಿತರಿದ್ದರು.