1 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ಉಡುಪಿಯಲ್ಲಿ ನಡೆಯುತ್ತಿರುವ 2ನೇ ಧರ್ಮ ಸಂಸದ್ ಇದಾಗಿದ್ದು, ಇಲ್ಲಿ ತೆಗೆದುಕೊಳ್ಳುವ ಎಲ್ಲ ನಿರ್ಣಯಗಳು ಹಿಂದೂಗಳ ಉನ್ನತಿಗೆ ಸಾಕ್ಷಿ ಆಗಲಿವೆ’ ಎಂದರು. ವಿಎಚ್ಪಿ ಜಿಲ್ಲಾ ಅಧ್ಯಕ್ಷ ಜಗದೀಶ್ ಶೇಣವ, ಸುನೀಲ್ ಆಚಾರ್ಯ, ನಾಗರಾಜ ಆಚಾರ್ಯ, ಬಾಲಕೃಷ್ಣ ಕೊಟ್ಟಾರ, ಪುರುಷೋತ್ತಮ್ ಇದ್ದರು.