‘ನಮ್ಮಲ್ಲಿ ಸ್ವದೇಶಿ ಕಲ್ಪನೆ ಮೂಡದ ಹೊರತು ದೇಶದ ಅಭಿವೃದ್ಧಿ ಅಸಾಧ್ಯ. ನಮ್ಮ ಪೂರ್ವಿಕರು ಬೆಳೆಯುತ್ತಿದ್ದ ತೃಣ ಧಾನ್ಯಗಳ ಬಳಕೆ, ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರದ ಆಯುರ್ವೇದ, ಗಿಡಮೂಲಿಕೆ ಔಷಧ ಬಳಕೆ ಮಾಡಿಕೊಂಡು ಜೀವನ ಸಾರ್ಥಕ ಮಾಡಿಕೊಳ್ಳಬೇಕು’ ಎಂದು ಹೇಳಿದರು. ಡಾ.ಶರಣಪ್ಪ ಬಲ್ಲಟಗಿ, ಶಂಕರಗೌಡ ಹರವಿ, ಚಂದ್ರಶೇಖರ ಬಲ್ಲಟಗಿ, ಮಲ್ಲಿಕಾರ್ಜುನ ಬಲ್ಲಟಗಿ ಪಾಲ್ಗೊಂಡಿದ್ದರು.