<p><strong>ಲೋಕಾಪುರ (ಬಾಗಲಕೋಟೆ ಜಿಲ್ಲೆ)</strong>: ಸಮೀಪದ ಪೆಟ್ಲೂರ ತಾಂಡಾದ ಇಬ್ಬರು ಬಾಲಕರು, ಕೃಷಿ ಹೊಂಡದಲ್ಲಿ ಬಿದ್ದು ಸೋಮವಾರ ಮೃತಪಟ್ಟಿದ್ದಾರೆ.</p>.<p>ಸಂದೀಪ ನಿಂಗಪ್ಪ ಲಮಾಣಿ (14), ಮಂಜುನಾಥ ಬಾಬು ಲಮಾಣಿ (15) ಮೃತಪಟ್ಟ ಬಾಲಕರು.</p>.<p>ನೀರು ತರಲೆಂದು ಹೋಗಿದ್ದ ಸಂದೀಪ, ಕಾಲುಜಾರಿ ಕೃಷಿಹೊಂಡದಲ್ಲಿ ಬಿದ್ದಿದ್ದಾನೆ. ಆತನ ರಕ್ಷಣೆಗೆ ಧಾವಿಸಿ ಮಂಜುನಾಥ ಕೂಡ ಹೊಂಡಕ್ಕೆ ಇಳಿದಿದ್ದಾನೆ. ಆದರೆ ಮೇಲಕ್ಕೆ ಬರಲಾಗದೇ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಲೋಕಾಪುರ (ಬಾಗಲಕೋಟೆ ಜಿಲ್ಲೆ)</strong>: ಸಮೀಪದ ಪೆಟ್ಲೂರ ತಾಂಡಾದ ಇಬ್ಬರು ಬಾಲಕರು, ಕೃಷಿ ಹೊಂಡದಲ್ಲಿ ಬಿದ್ದು ಸೋಮವಾರ ಮೃತಪಟ್ಟಿದ್ದಾರೆ.</p>.<p>ಸಂದೀಪ ನಿಂಗಪ್ಪ ಲಮಾಣಿ (14), ಮಂಜುನಾಥ ಬಾಬು ಲಮಾಣಿ (15) ಮೃತಪಟ್ಟ ಬಾಲಕರು.</p>.<p>ನೀರು ತರಲೆಂದು ಹೋಗಿದ್ದ ಸಂದೀಪ, ಕಾಲುಜಾರಿ ಕೃಷಿಹೊಂಡದಲ್ಲಿ ಬಿದ್ದಿದ್ದಾನೆ. ಆತನ ರಕ್ಷಣೆಗೆ ಧಾವಿಸಿ ಮಂಜುನಾಥ ಕೂಡ ಹೊಂಡಕ್ಕೆ ಇಳಿದಿದ್ದಾನೆ. ಆದರೆ ಮೇಲಕ್ಕೆ ಬರಲಾಗದೇ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>