ವಿಜಯಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾಜು, ಕೆಪಿಸಿಸಿ ಸದಸ್ಯ ಸಿ.ಕೆ.ರಾಮಚಂದ್ರಪ್ಪ, ಚಂದ್ರಶೇಖರ್, ನರಸಿಂಹನಾಯಕ್, ರೋಡಹಳ್ಳಿ ರಾಜಣ್ಣ, ಪುರಸಭಾ ಸದಸ್ಯ ಮುನಿಚಿನ್ನಪ್ಪ, ಮುಖಂಡ ಸಂಪತ್ ಕುಮಾರ್, ವೆಂಕಟಗಿರಿಕೋಟೆ ಚಿನ್ನಪ್ಪ, ಪ್ರದೀಪ್, ಯುವ ಘಟಕದ ತಾಲ್ಲೂಕು ಅಧ್ಯಕ್ಷ ಮಾರುತಿ, ಜ್ಯೋತಿ ಬಸವರಾಜು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ವಿನೋದ ಹಾಜರಿದ್ದರು.