ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಚಿವರಾದ ಡಿ. ಬಿ. ಜಯಚಂದ್ರ, ಯು.ಟಿ.ಖಾದರ್, ಶಾಸಕ ಕೆ. ಅಭಯಚಂದ್ರ ಜೈನ್, ಮುಖ್ಯ ಸಚೇತಕ ಐವನ್ ಡಿಸೋಜ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭಾ ಸದಸ್ಯ ಪ್ರವೀಣ್ ಬಿ., ಎಸ್ವಿಎಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್, ಪ್ರೊ.ಕೆ.ಪಿ. ಸೂಫಿ, ದಾಮೋದರ ಸಂಚಯಗಿರಿ ಇದ್ದರು.