ತುರುವೇಕೆರೆ: ಶ್ರೀರಂಗಪಟ್ಟಣ-ಬೀದರ್ ರಾಷ್ಟ್ರೀಯ ಹೆದ್ದಾರಿ 150 ಎ ತಾಲ್ಲೂಕಿನ ಮೂಲಕ ಹಾಯ್ದು ಹೋಗಿದ್ದು, ಮಾಯಸಂದ್ರ ರಸ್ತೆಯ ಮದ್ದನಹಳ್ಳಿ ಗೇಟ್ ಬಳಿ ಇರುವ ಸೇತುವೆಯ ತಡೆಗೋಡೆ ಶಿಥಿಲವಾಗಿ ಬಿದ್ದು ಹಲವಾರು ಅಪಘಡಗಳು ಸಂಭವಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.