ಮೂಡುಬಿದಿರೆ ಗೌರಿ ದೇವಸ್ಥಾನದ ಅರ್ಚಕ ರಾಜೇಶ್ ಭಟ್, ಪತ್ರಕರ್ತ ಕೆ. ಪದ್ಮಾಕರ ಭಟ್, ದೇವಾಡಿಗ ಸಂಘದ ಅಧ್ಯಕ್ಷ ಸುಧಾಕರ, ಉಪಾಧ್ಯಕ್ಷೆ ಕೆ. ಶಾಂತಾ ಬಾಯಿ, ತಾಲ್ಲೂಕು ಪಂಚಾಯಿತಿ ಸದಸ್ಯ ಸುಧಾಕರ ಶೆಟ್ಟಿ ಮುಡಾರು, ರೆಂಜಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ವಾಸು ಶೆಟ್ಟಿ, ಕಾರ್ಕಳ ಪುರಸಭೆ ಸದಸ್ಯ ಸೀತಾರಾಮ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಭರತನಾಟ್ಯ ಶಿಕ್ಷಕ ಶ್ರೀನಿವಾಸ ಅಯ್ಯಂಗಾರ್ ಚೆನೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ವೀಣಾ ವಾಸು ಶೆಟ್ಟಿ, ವಿಜಯ ನಾರಾಯಣ ಮರಾಠೆ ಪುಣೆ, ಪದ್ಮಿನಿ ಪೈ ಉಪಸ್ಥಿತರಿದ್ದರು.