ಡಾ. ಗುರುಪಾದ ಮರಿಗುದ್ದಿ ಅವರನ್ನು ಸನ್ಮಾನಿಸಲಾಯಿತು. ನಂತರ ವಿವಿಧ ವಿಷಯಗಳ ಕುರಿತು ಗೋಷ್ಠಿಗಳು ನಡೆದವು. ಸಮೀಪದ ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಚಿಕ್ಕೋಡಿಯ ಕಸಾಪ ಘಟಕದ ಅಧ್ಯಕ್ಷ ಶ್ರೀಪಾದ ಕುಂಬಾರ, ಯಕ್ಸಂಬಿ ಗೆಳೆಯರ ಬಳಗದ ಅಧ್ಯಕ್ಷ ನಿಖಿಲ ಕಮತೆ, ಗಡಿನಾಡ ಕನ್ನಡ ಬಳಗದ ಅಧ್ಯಕ್ಷ ಎಂ.ಆರ್. ಕೊಣ್ಣುರಿ, ಜಿ.ಐ. ಬಾಗೇವಾಡಿ ಕಾಲೇಜಿನ ಪ್ರಾಚಾರ್ಯ ಡಾ. ಎಂ.ಬಿ. ಕೊಥಳೆ, ಪ್ರೊ. ಚಂದ್ರಕಾಂತ ಪೋಕಳೆ, ಡಾ. ರಾಜಶೇಖರ ಇಚ್ಚಂಗಿ, ಡಾ. ಬಿ.ಆರ್. ಹಂದೂರ, ಪ್ರೊ. ಎಲ್.ವಿ. ಪಾಟೀಲ. ಹಮೀದಾ ಬೇಗಂ ದೇಸಾಯಿ ಇದ್ದರು.