ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಪ್ಪ, ಸಾಧಕ– ಬಾಧಕಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು. ಸಂಸದ ಸಿ.ಎಸ್.ಪುಟ್ಟರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರಾಧಮ್ಮ, ಸದಸ್ಯರಾದ ಅಲ್ಪಹಳ್ಳಿ ಗೋವಿಂದಯ್ಯ, ಸಿ.ಎಸ್.ಗೋಪಾಲಗೌಡ, ಪುರಸಭೆ ಅಧ್ಯಕ್ಷೆ ತಾಯಮ್ಮ, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸಿ.ಶಿವಕುಮಾರ್, ಎಪಿಎಂಸಿ ಉಪಾಧ್ಯಕ್ಷ ಎಂ.ಎಸ್.ಜಗದೀಶ್ ಇದ್ದರು.