‘ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಆಯೋಗ, ಆರ್ಬಿಐ, ಸಿಬಿಐಗೆ ಗುಜರಾತಿಗಳನ್ನು ನೇಮಿಸಿ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಗುಜರಾತ್ನಲ್ಲಿ ಹಾರ್ದಿಕ್ ಪಟೇಲ್ ಒಡನಾಡಿಗಳನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗಿದೆ. ಅಪರೇಷನ್ ಕಮಲದ ರೂವಾರಿ ಬಿ.ಎಸ್.ಯಡಿಯೂರಪ್ಪ. ಹಾಗಾಗಿ ಯಡಿಯೂರಪ್ಪ ಅವರೇ ಅಮಿತ್ ಷಾ ಅವರಿಗೆ ಮಾರ್ಗದರ್ಶನ ನೀಡಿರಬೇಕು’ ಎಂದು ವ್ಯಂಗ್ಯವಾಡಿದರು.