‘ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲಾ ಘಟಕ ವಿಶೇಷ ಸ್ಮರಣ ಸಂಚಿಕೆಯನ್ನು ಹೊರತರಲು ನಿರ್ಧರಿಸಿದೆ. ಜಿಲ್ಲೆಯ ಇತಿಹಾಸ ಮತ್ತು ದೇವಾಲಯ ಹಾಗೂ ಸಾಹಿತ್ಯದ ಕೊಡುಗೆಗಳ ಕುರಿತು ಪ್ರಕಟಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಲೇಖನಗಳು, ಕವನಗಳನ್ನು ಕಳುಹಿಸಲು ಇಚ್ಛಿಸುವವರು. ನವೆಂಬರ್ 20ರೊಳಗೆ ಬರಹಗಳನ್ನು ತಲುಪಿಸಬೇಕು’ ಎಂದು ತಿಳಿಸಿದರು.