ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡವಾಳ ಹೂಡಿಕೆದಾರರ ಸಮಾವೇಶ ನ.2ರಂದು

‘ರೈತರ ಕನಸು ಶೀಘ್ರ ನನಸಾಗಲಿ’
Last Updated 26 ಅಕ್ಟೋಬರ್ 2017, 5:14 IST
ಅಕ್ಷರ ಗಾತ್ರ

ಬಾಗಲಕೋಟೆ: ರಾಜ್ಯ ಸರ್ಕಾರ ಸಿ.ಐ.ಐ ಕಾಸಿಯಾ ಸಹಯೋಗದಲ್ಲಿ ನವೆಂಬರ್ 2 ರಂದು ಬೆಳಿಗ್ಗೆ 10.30 ಗಂಟೆಗೆ ಬೆಳಗಾವಿಯ ಖಾನಾಪೂರ ರಸ್ತೆಯಲ್ಲಿರುವ ಉದ್ಯಮ ಭಾಗದ ಸಭಾಂಗಣದಲ್ಲಿ ಸರಬರಾಜುದಾರರ ಹಾಗೂ ಬಂಡವಾಳ ಹೂಡಿಕೆದಾರರ ವಿಭಾಗ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಈ ಸಮಾವೇಶದ ಮೂಲ ಉದ್ದೇಶ ತಯಾರಕರನ್ನು ಮತ್ತು ಬಳಕೆದಾರರನ್ನು ಒಂದೇ ಸೂರಿನಡಿಯಲ್ಲಿ ಸೇರಿಸಿ ಎಂ.ಎಸ್.ಎಂ.ಇ ಕ್ಷೇತ್ರಕ್ಕೆ ಮಾರುಕಟ್ಟೆ ಸಹಾಯ ನೀಡುವ ಜೊತೆಗೆ ಬಂಡವಾಳ ಹೂಡಿಕೆ ಆಕರ್ಷಿಸುವುದಾಗಿದೆ.

ಈ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ಉದ್ದಿಮೆದಾರರು ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT