ರಾಜ್ಯ ರೈತ ಸಂಘದ ಅಧ್ಯಕ್ಷ ಶ್ರೀಮಂತ ಬಿರಾದಾರ, ಪ್ರಕಾಶ ಬಾವಗೆ, ಝರಣಪ್ಪ ದೇಶಮುಖ, ರಾಜಕುಮಾರ ಪಾಟೀಲ ನೇತೃತ್ವದಲ್ಲಿ ಪ್ರತಿಟಿಸಿದರು.‘ಜಿಲ್ಲೆಯ ಎಲ್ಲ ಹೋಬಳಿ ಕೇಂದ್ರದಲ್ಲಿ ಉದ್ದು, ಹೆಸರು ಖರೀದಿ ಕೇಂದ್ರ ಸ್ಥಾಪಿಸಲಾಗಿದೆ. ಆದರೆ ಔರಾದ ತಾಲ್ಲೂಕಿನ ಎರಡು ಕಡೆ ಮಾತ್ರ ಈ ಸೌಲಭ್ಯ ನೀಡಲಾಗಿದೆ. ಉಳಿದ ಔರಾದ್, ಸಂತಪುರ, ವಡಗಾಂವ, ಚಿಂತಾಕಿ, ಎಕಂಬಾ ಹೋಬಳಿ ಕೇಂದ್ರದಲ್ಲಿ ಈಗಲೂ ಖರೀದಿ ಕೇಂದ್ರ ಆರಂಭವಾಗಿಲ್ಲ’ ಎಂದು ರೈತರು ದೂರಿದರು.